
ಶಿವಮೊಗ್ಗ ಲೈವ್.ಕಾಂ | SHIKARIPURA | 15 ಜನವರಿ 2020
https://www.facebook.com/liveshivamogga/videos/1532784156872799/
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿಗೆ ಇವತ್ತು ಸಂಕ್ರಾಂತಿ ಹಬ್ಬ ಆಚರಿಸಿದರು. ಶಿಕಾರಿಪುರದಲ್ಲಿ ತಮ್ಮ ಮನೆಯಲ್ಲಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
https://www.facebook.com/liveshivamogga/videos/2414432535475969/
ಯಡಿಯೂರಪ್ಪ ಅವರು ಮನೆಗೆ ಆಗಮಿಸಿದ ಹಿನ್ನೆಲೆ, ಆಪ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆಗೆ ಭೇಟಿ ನೀಡಿದ್ದರು. ಬಂದಿದ್ದ ಎಲ್ಲರಿಗೂ ಯಡಿಯೂರಪ್ಪ ಅವರು ಎಳ್ಳ, ಬೆಲ್ಲ ನೀಡಿದರು.
ಇದೇ ವೇಳೆ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಕ್ರಾಂತಿ ಶುಭಾಶಯ ಕೋರಿದರು. ಅಲ್ಲದೆ ಸಚಿವ ಸಂಪುಟ ವಿಸ್ತರಣೆ, ಬಜೆಟ್ ಕುರಿತು ಮಾತನಾಡಿದರು.
READ ALSO |
- BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ
- BREAKING NEWS | ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ
- BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ
- BREAKING NEWS | ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ, ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ
- ಶಿವಮೊಗ್ಗ ಸಿಟಿ ಸೆಂಟರ್ ಮಾಲ್’ನಲ್ಲಿ ಭಾವಚಿತ್ರ ಪ್ರದರ್ಶನ ವಿವಾದ, ಬಿಗುವಿನ ವಾತಾವರಣ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]