ಶಿವಮೊಗ್ಗ ಲೈವ್.ಕಾಂ | SHIKARIPURA | 15 ಜನವರಿ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿಗೆ ಇವತ್ತು ಸಂಕ್ರಾಂತಿ ಹಬ್ಬ ಆಚರಿಸಿದರು. ಶಿಕಾರಿಪುರದಲ್ಲಿ ತಮ್ಮ ಮನೆಯಲ್ಲಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಯಡಿಯೂರಪ್ಪ ಅವರು ಮನೆಗೆ ಆಗಮಿಸಿದ ಹಿನ್ನೆಲೆ, ಆಪ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆಗೆ ಭೇಟಿ ನೀಡಿದ್ದರು. ಬಂದಿದ್ದ ಎಲ್ಲರಿಗೂ ಯಡಿಯೂರಪ್ಪ ಅವರು ಎಳ್ಳ, ಬೆಲ್ಲ ನೀಡಿದರು.
ಇದೇ ವೇಳೆ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಕ್ರಾಂತಿ ಶುಭಾಶಯ ಕೋರಿದರು. ಅಲ್ಲದೆ ಸಚಿವ ಸಂಪುಟ ವಿಸ್ತರಣೆ, ಬಜೆಟ್ ಕುರಿತು ಮಾತನಾಡಿದರು.
READ ALSO |
- ಶಿವಮೊಗ್ಗದಲ್ಲಿ ಮಹಿಳಾ ದಿನಾಚರಣೆ | ದಲಿತ ಕುಟುಂಬಗಳಿಗೆ ಭೂ ಮಂಜೂರಿಗೆ ಒತ್ತಾಯ | ಎಎಪಿಯಿಂದ ಹೋರಾಟ
- ಶಿವಮೊಗ್ಗದಲ್ಲಿ ಜನರಿಗೆ ಮ್ಯೂಸಿಕಲ್ ಚೇರ್ ಆಡಿಸಿದ ಅಧಿಕಾರಿಗಳು, ಪಾಲಿಕೆಯಿಂದ ವಿಭಿನ್ನ ಪ್ರಯತ್ನ, ಯಾಕೆ?
- ದುರ್ಗಿಗುಡಿ ದುರ್ಗಮ್ಮ ಜಾತ್ರೆ ವೇಳೆ ದೇಗುಲದ ಬಾಗಿಲ ಬಳಿ ಬಂದು ನಿಂತಿದ್ದ ಮಹಿಳೆಗೆ ಕಾದಿತ್ತು ಶಾಕ್
- ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಬರಲಿವೆ ಪ್ರತಿಷ್ಠಿತ ಕಂಪನಿಗಳು, ಯಾರೆಲ್ಲ ಭಾಗವಹಿಸಬಹುದು?
- ಅಡಿಕೆ ಧಾರಣೆ | 28 ಮಾರ್ಚ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]