ಶಿವಮೊಗ್ಗ ಲೈವ್ ವೆಬ್ ಸೈಟಿನಲ್ಲಿ ಪ್ರಕಟವಾಗುವ ವಿಷಯಕ್ಕೆ ಸಂಬಂಧಿಸಿದಂತೆ ಕುಂದುಕೊರತೆ / ತಕರಾರು ಇದ್ದರೆ ಅವುಗಳನ್ನು ಬಗೆಹರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈ ವೆಬ್ ಸೈಟಿನಲ್ಲಿ ಪ್ರಕಟವಾಗುವ ವಿಷಯಗಳ ಬಗ್ಗೆ ಯಾವುದಾದರು ತಕರಾರು ಇದ್ದಲ್ಲಿ ಅದನ್ನು 7 ದಿನದ ಕಾಲಮಿತಿಯೊಳಗೆ ಕುಂದುಕೊರತೆ ನಿವಾರಣಾ ಅಧಿಕಾರಿಗೆ ಸಲ್ಲಿಸಬೇಕು. ಕುಂದುಕೊರತೆ ನಿವಾರಣಾ ಅಧಿಕಾರಿಯ ಹೆಸರು ಮತ್ತು ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
ಸಂಪರ್ಕಿಸಬೇಕಾದ ಅಧಿಕಾರಿ : ಶಿವರಾಂ.ಬಿ.ಆರ್
ಹುದ್ದೆ : ಕಾನೂನು ಸಲಹೆಗಾರರು
ಈ ಮೇಲ್ : [email protected]