STATE NEWS | 8 MAY 2021
ಮಂಡ್ಯ ಜಿಲ್ಲಾಧಿಕಾರಿಗೂ ಕರೋನ ಸೋಂಕು ತಗುಲಿದೆ. ಪಾಸಿಟಿವ್ ಬಂದಿದ್ದು, ಹೋಂ ಐಸೊಲೇಷನ್ಗೆ ಒಳಗಾಗಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರ ಕಾರು ಚಾಲಕನಿಗೆ ಕರೋನ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಜಿಲ್ಲಾಧಿಕಾರಿ ಅಶ್ವಾಥಿ ಅವರು, ಪರೀಕ್ಷೆಗೆ ಒಳಗಾಗಿದ್ದರು.
ಇನ್ನು, ಜಿಲ್ಲಾಧಿಕಾರಿ ಅವರ ಸಂಪರ್ಕಕ್ಕೆ ಬಂದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಅವರೂ ಸ್ವ್ಯಾಬ್ ನೀಡಿದ್ದು, ವರದಿಗಾಗಿ ಕಾದಿದ್ದಾರೆ.