ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JUNE 2024

THIRTHAHALLI : ಮದ್ಯ ಸೇವಿಸಿ ಕಾರು ಚಾಲನೆ (DRIVE) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು.  ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Agumbe-Board-General

ಕಾರ್ಯಾಚರಣೆ ಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್‌ ನಾಯ್ಕ, ಸಿಬ್ಬಂದಿ ಸುನೀಲ್‌ ಕನ್ನಂಗಿ, ಅನಿಲ್‌ ಯಡೂರು, ಗಣೇಶ್‌ ಆಗುಂಬೆ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment