ಶಿವಮೊಗ್ಗದಲ್ಲಿ ಶಾಲೆ ಜಾಗ ಪರಿಶೀಲನೆ ಕಾರ್ಯಕ್ರಮದ ಬಳಿಕ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಶಾಸಕರು, ಅಧಿಕಾರಿಗಳು ಸರ್ಕಾರಿ ಶಾಲೆಗಾಗಿ  (school) ಜಾಗ ಪರಿಶೀಲನೆ ನಡೆಸಿ ತೆರಳಿದ ಬಳಿಕ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ (attack) ನಡೆಸಿದೆ. ಈ ಸಂಬಂಧ ಮೊಹಮದ್‌ ಮುಹೀಬ್‌ ಉಲ್ಲಾ ಎಂಬುವವರು ದೂರು ನೀಡಿದ್ದಾರೆ.

ನಗರದ ಮಂಡ್ಲಿಯಲ್ಲಿ ಡಿ.2ರಂದು ಸರ್ಕಾರಿ ಶಾಲೆಗೆ (school) ಜಾಗ ಪರಿಶೀಲನೆಗಾಗಿ ಶಾಸಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂದರ್ಭ ಮೊಹಮದ್‌ ಮುಹೀಬ್‌ ಉಲ್ಲಾ ಕೂಡ ಸ್ಥಳದಲ್ಲಿದ್ದರು. ಶಾಸಕರು, ಅಧಿಕಾರಿಗಳು ಹಿಂತಿರುಗಿದಾಗ ಮುಹೀಬ್‌ ಉಲ್ಲಾ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಉರ್ದು ಭಾಷೆಯಲ್ಲಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಹೀಬ್‌ ಉಲ್ಲಾ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಡಿ.2ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment