ಜಾವಳ್ಳಿ ಶಾಲೆ ಬಳಿ ಬೈಕಿಗೆ ಲಾರಿ ಡಿಕ್ಕಿ, ಖಾಸಗಿ ಫೈನಾನ್ಸ್ ಕಂಪನಿ ಕೆಲಸಗಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 26 ನವೆಂಬರ್ 2021

ಬೈಕ್’ಗೆ ಲಾರಿ ಡಿಕ್ಕಿಯಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ADVT JULY NANJAPPA HOSPITAL HOME LAB TESTING

ಅರಹತೊಳಲು ವಡ್ಡರಹಟ್ಟಿಯ ರಂಗಸ್ವಾಮಿ (18) ಮೃತ ದುರ್ದೈವಿ. ಜಾವಳ್ಳಿಯ ಜ್ಞಾನದೀಪ ಶಾಲೆ ಬಳಿ ಘಟನೆ ಸಂಭವಿಸಿದೆ.

ರಂಗಸ್ವಾಮಿ ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.

ಗುಂಡಿಗಳೇ ಕಾರಣ

AVvXsEjRiTDhFTSVp1E9EwvA5YECynsQNKi0lXuEVhEDPu9Jw8Wzpjuh XsDWcn6VIIl7bwgHsHBlDYeFIceEmC3xuHG v7z EUjni9d BFR6Fy5SWibcyAlwEaw0m 8h7 MdU8aXAMl7WFEtdpJyS9nIkl QvkhdEb SgJd1h22nRc90VmTMmQyLiQpETsvng=s125

ಹೊಳೆಹೊನ್ನೂರು ರಸ್ತೆಯಲ್ಲಿ ಡಾಂಬಾರಿಗಿಂತಲೂ ಹೆಚ್ಚು ಗುಂಡಿಗಳೇ ಕಾಣಿಸುತ್ತವೆ. ಗುಂಡಿಗಳನ್ನು ತಪ್ಪಿಸಲು ವಾಹನ ಚಾಲಕರು ಹರಸಾಹಸ ಮಾಡಬೇಕಾಗಿದೆ. ಈ ವೇಳೆಯಲ್ಲೇ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment