ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 JANUARY 2024
ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮತ್ತು ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್, ಕಾರಣವೇನು?
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






