HOLEHONNURU NEWS, 22 OCTOBER 2024 : ತೋಟಕ್ಕೆ ನುಗ್ಗಿ 20 ಚೀಲ ಅಡಿಕೆ (Adike) ಕೊಯ್ದು ಟ್ರಾಕ್ಟರ್ನಲ್ಲಿ ಕಳ್ಳತನ ಮಾಡಿಕೊಂಡು ಹೋಗಲಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಿರಣ್ ಕುಮಾರ್ ಎಂಬುವವರ ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು, ಸುಮಾರು 20 ಚಿಲದಷ್ಟು ಹಸಿ ಅಡಿಕೆ ಕೊಯ್ದು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರಣ್ ಕುಮಾರ್ ಅವರಿಗೆ ಮಾಹಿತಿ ನೀಡಿದ ಹಿನ್ನೆಲೆ ದೂರು ನೀಡಿದ್ದಾರೆ. ಒಟ್ಟು 90 ಸಾವಿರ ರೂ. ಮೌಲ್ಯದ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್ ಟವರ್ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್ ನಾಪತ್ತೆ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






