HOLEHONNURU NEWS, 22 OCTOBER 2024 : ತೋಟಕ್ಕೆ ನುಗ್ಗಿ 20 ಚೀಲ ಅಡಿಕೆ (Adike) ಕೊಯ್ದು ಟ್ರಾಕ್ಟರ್ನಲ್ಲಿ ಕಳ್ಳತನ ಮಾಡಿಕೊಂಡು ಹೋಗಲಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ನಡೆದಿದೆ.
ಕಿರಣ್ ಕುಮಾರ್ ಎಂಬುವವರ ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು, ಸುಮಾರು 20 ಚಿಲದಷ್ಟು ಹಸಿ ಅಡಿಕೆ ಕೊಯ್ದು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರಣ್ ಕುಮಾರ್ ಅವರಿಗೆ ಮಾಹಿತಿ ನೀಡಿದ ಹಿನ್ನೆಲೆ ದೂರು ನೀಡಿದ್ದಾರೆ. ಒಟ್ಟು 90 ಸಾವಿರ ರೂ. ಮೌಲ್ಯದ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್ ಟವರ್ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್ ನಾಪತ್ತೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200