ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಹೊಳೆಹೊನ್ನೂರು : ಮೂವರು ಅಡಿಕೆ (Adike) ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಭದ್ರಾವತಿಯ ಸಾಜಿದ್(25), ಕೂಡ್ಲಿಯ ಜಮೀರ್ ಶೇಖ್(24) ಮತ್ತು ಚನ್ನಗಿರಿಯ ಮಹಮ್ಮದ್ ಮಹೀಬುಲ್ಲಾ(23) ಬಂಧಿತರು. ಶ್ರೀನಿವಾಸಪುರದ ರಮೇಶ ಎಂಬುವವರ ಮನೆಯಲ್ಲಿದ್ದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್ಐ ರಮೇಶ್, ಸಿಬ್ಬಂದಿ ಮಂಜುನಾಥ, ಕೃಷ್ಣನಾಯ್ಕ, ಅಣ್ಣಪ್ಪ, ಪ್ರಕಾಶ್ ನಾಯ್ಕ, ಮಂಜುನಾಥ, ಪ್ರಸನ್ನ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





