ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ.
ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ.
ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






