ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಗಣಪತಿ ಹಬ್ಬದ (Ganesha) ಚಂದಾ ಹಣದ ವಿಚಾರವಾಗಿ‌ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವರ್ಮ ಬೀದಿಯಲ್ಲಿ ಗಲಾಡೆ ಮಾಡುತ್ತಿದ್ದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಾಗರಾಜ್‌, ಕೃಷ್ಣ ಮತ್ತು ಚಂದನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ. ಗಣೇಶ ಹಬ್ಬದ ಚಂದಾ ಹಣದ ವಿಚಾರವಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಯುವಕರು ಪರಾರಿಯಾಗಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

ಮೂವರು ಯುವಕರನ್ನು ಹಿಡಿದು ವಿಚಾರಣೆ ಮಾಡಿದಾಗ ಗಲಾಟೆಗೆ ಕಾರಣ ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

altercation over Ganesha money collection

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment