HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು.

ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. ಇದರಿಂದ ಕೆಲ ಮರಗಳು ಧರೆಗುರುಳಿದ್ದು, ತೋಟ ದಲ್ಲಿ ಹಸಿ ಅಡಿಕೆ ಮಣ್ಣುಪಾಲಾಗಿದೆ. ಈ ಕೃತ್ಯದಿಂದ ಸುಮಾರು 70 ಲಕ್ಷ ರೂ. ಗಳಿಗೂ ಹೆಚ್ಚಿನ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





