ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು  (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು.

areca-tree-cut-by-misrceants.

ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. ಇದರಿಂದ ಕೆಲ ಮರಗಳು ಧರೆಗುರುಳಿದ್ದು, ತೋಟ ದಲ್ಲಿ ಹಸಿ ಅಡಿಕೆ ಮಣ್ಣುಪಾಲಾಗಿದೆ. ಈ ಕೃತ್ಯದಿಂದ ಸುಮಾರು 70 ಲಕ್ಷ ರೂ. ಗಳಿಗೂ ಹೆಚ್ಚಿನ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment