ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 8 ಮಾರ್ಚ್ 2022
ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ.
ಚಾಕು ಇರಿತಕ್ಕೆ ಕಾರಣವೇನು?
ಪಾಚಾ ಸಾಬ್ ಮತ್ತು ಆರ್ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ ಆಗಿದೆ. ಆಗ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.
ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





