SHIVAMOGGA LIVE NEWS
SORABA | ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಅದೇ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸೇರಿದಂತೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಗಾಯಾಳು ಗ್ರಾಮ ಪಂಚಾಯಿತಿ ಸದಸ್ಯ ದೂರು ನೀಡಿದ್ದಾರೆ. (ATTACK ON MEMBER)
ಗ್ರಾಮ ಪಂಚಾಯಿತಿ ಸದಸ್ಯ, ಸುತ್ತುಕೋಟೆ ಗ್ರಾಮದ ನಿವಾಸಿ ಉದಯ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
ಗ್ರಾಮ ಪಂಚಾಯಿತಿಗೆ ಸವಿತಾ ಎಂಬುವರು ಅಧ್ಯಕ್ಷೆಯಾಗಿದ್ದರು. 15 ತಿಂಗಳು ಅಧಿಕಾರ ನಡೆಸಿ ಅಧ್ಯಕ್ಷ ಹುದ್ದೆ ಬಿಡಬೇಕು ಎಂದು ಮೊದಲೆ ಮಾತಾಗಿತ್ತು. ಅದನ್ನು ಬಿಟ್ಟುಕೊಡದಿದ್ದಕ್ಕೆ ಅವಿಶ್ವಾಸ ಮಂಡಿಸಲಾಯಿತು ಎಂದು ಉದಯ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೆ ವಿಚಾರವಾಗಿ ಸವಿತಾ ಸೇರಿದಂತೆ ಮೂವರು ತನ್ನ ಮನೆ ಬಳಿಗೆ ಬಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. (ATTACK ON MEMBER)
ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ADVERTISEMENT (ATTACK ON MEMBER)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.