ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ.
ಶಿಕ್ಷಕ ವೀರೇಶ್ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್ ಕಡೆಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್ ಅವರ ಹಣೆಗೆ ಹೊಡೆದು, ಶರ್ಟ್ ಜೇಬಿನಲ್ಲಿದ್ದ ರೆಡ್ ಮಿ ಮೊಬೈಲ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






