Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

31/05/2023 9:04 AM
ನಿತಿನ್‌ ಕೈದೊಟ್ಲು

SHIVAMOGGA LIVE | 31 MAY 2023

SHIMOGA : ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರನ್ನು ಬಸವನಗಂಗೂರಿನ ಕಲ್ವು ಕ್ವಾರಿ ಬಳಿ ಎಳೆದೊಯ್ದು ಮನಸೋಯಿಚ್ಛೆ ಹಲ್ಲೆ (Attack) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಲಾಗಿದೆ. ಇಬ್ಬರು ಯುವಕರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Crime-News-General-Image

ನವುಲೆ ಸಮೀಪದ ಬಡಾವಣೆಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿ ಮತ್ತು ಆತನ ಸ್ನೇಹಿತ (ಹೆಸರು ಬೇಡ ಎಂದು ಮನವಿ ಮಾಡಿದ ಹಿನ್ನಲೆ) ಮೇ 22ರಂದು ಬೈಕಿನಲ್ಲಿ ಮನೆ ಕಡೆಗೆ ತೆರಳುತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪರಿಚಿತ ಯುವಕರು ಬೈಕ್‌ ಅಡ್ಡಿಗಟ್ಟಿದ್ದಾರೆ. ವಿದ್ಯಾರ್ಥಿ ಮತ್ತು ಆತನ ಸ್ನೇಹಿತನನ್ನು ಒತ್ತಾಯವಾಗಿ ಕಾರಿನಲ್ಲಿ ಕೂರಿಸಿಕೊಂಡು ಬಸವನಗಂಗೂರಿನ ಕಲ್ಲು ಕ್ವಾರಿಯತ್ತ ಕರೆದೊಯ್ದು ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿಯ ಸಂಬಂಧಿಗೂ ಹಲ್ಲೆಕೋರರಲ್ಲಿ ಒಬ್ಬನಿಗೂ ವೈಮನಸಿತ್ತು. ವಿದ್ಯಾರ್ಥಿ ತನ್ನ ಸಂಬಂಧಿಯ ಪರವಾಗಿ ನಿಂತಿದ್ದಕ್ಕೆ ಮತ್ತೊಂದು ಗುಂಪಿನವರು ಸಿಟ್ಟಾಗಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ನವುಲೆ ಕೆರೆ ಏರಿ ಮೇಲೆ ತಪ್ಪಿದ ದುರಂತ, ಕೆಲಕಾಲ ಸ್ಥಳೀಯರಲ್ಲಿ ಆತಂಕ, ಟಿಪ್ಪರ್‌ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ

ಹಲ್ಲೆ ವೇಳೆ ಓರ್ವ ಯುವಕ ಕೈಗೆ ಪಂಚ್‌ ಹಾಕಿಕೊಂಡು ವಿದ್ಯಾರ್ಥಿಗೆ ಹೊಡೆದಿದ್ದಾನೆ. ವಿದ್ಯಾರ್ಥಿಯ ಸ್ನೇಹಿತನ ಬೆನ್ನಿಗೆ ಚಾಕುವಿನಿಂದ ಇರಿಯಲಾಗಿದೆ. ಮನಸೋಯಿಚ್ಛೆ ಹಲ್ಲೆ (Attack) ಮಾಡಿ ಇಬ್ಬರನ್ನು ಸ್ಥಳದಲ್ಲೇ ಬಿಟ್ಟು ಹಲ್ಲೆಕೋರರು ಪರಾರಿಯಾಗಿದ್ದರು. ಸುಸ್ತಾಗಿದ್ದ ಇಬ್ಬರು ಸುಧಾರಿಸಿಕೊಂಡು ಮುಖ್ಯ ರಸ್ತೆವರೆಗೂ ಬಂದು ಆಟೋದಲ್ಲಿ ತೆರಳಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ – ಜನ ಶತಾಬ್ದಿ ರೈಲು 3 ಗಂಟೆ ಲೇಟ್‌, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್‌, ಪ್ರಯಾಣಿಕರು ಹೈರಾಣು

ವಿದ್ಯಾರ್ಥಿಯ ತುಟಿ, ತಲೆ ಭಾಗದಲ್ಲಿ ಗಾಯವಾಗಿ ರಕ್ತ ಸುರಿಯುತ್ತಿತ್ತು. ಹೊಲಿಗೆ ಹಾಕಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಯ ಸ್ನೇಹಿತನ ಬೆನ್ನಿಗೆ ಹೊಲಿಗೆ ಹಾಕಲಾಗಿದೆ. ಭವಿಷ್ಯದ ದೃಷ್ಟಿಯಿಂದ ಇಬ್ಬರು ದೂರು ನೀಡಲು ಹಿಂದೇಟು ಹಾಕಿದ್ದರು. ಕುಟುಂಬದೊಂದಿಗೆ ಚರ್ಚೆ ನಡೆಸಿ ಎಂಟು ಮಂದಿ ಮತ್ತು ಇತರೆ ಕೆಲವರ ವಿರುದ್ಧ ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Jan-Shatabdi-Train-inside ಜನ ಶತಾಬ್ದಿ ರೈಲು 3 ಗಂಟೆ ಲೇಟ್‌, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್‌, ಪ್ರಯಾಣಿಕರು ಹೈರಾಣು
Next Article Online-Fraud-In-Shimoga ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್‌ ರಿಕ್ವೆಸ್ಟ್‌, ಏರ್‌ಪೋರ್ಟ್‌ನಿಂದ ಫೋನ್‌, ಕೊನೆಗೆ ಕಾದಿತ್ತು ಶಾಕ್

ಇದನ್ನೂ ಓದಿ

Shimoga-Private-Bus-Stand-Board
CRIME DIARYSHIVAMOGGA CITY

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Shivamogga-Court-Balaraja-Urs-Road
CRIME DIARY

ಲಕ್ಕಿನಕೊಪ್ಪ ಬಳಿ ಸಿಕ್ಕಿಬಿದ್ದ ಯುವಕರಿಗೆ ನಾಲ್ಕು ವರ್ಷ ಜೈಲು, 25 ಸಾವಿರ ರೂ. ದಂಡ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Police-raid-on-rowdy-houses-in-Shimoga-district
CRIME DIARY

ಶಿವಮೊಗ್ಗ ಪೊಲೀಸರ ದಿಢೀರ್‌ ಕಾರ್ಯಾಚರಣೆ, ರೌಡಿಗಳ ಮನೆಗಳ ಮೇಲೆ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
ACCIDENT-NEWS-GENERAL-IMAGE.
SHIVAMOGGA

ಹಣಗೆರೆಕಟ್ಟೆ ರಸ್ತೆಯಲ್ಲಿ ಎದುರಿನಿಂದ ಬಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?