ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಬ್ಯಾಗ್ ಕಳ್ಳರ ಹಾವಳಿ ಮುಂದುವರೆದಿದೆ. ಮೈಸೂರಿಗೆ ತೆರಳಲು ಬಸ್ ಹತ್ತಿದ್ದ ಯುವತಿಯೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳವು ಮಾಡಲಾಗಿದೆ.
![]()
ಖಾಸಗಿ ಕಂಪನಿ ಉದ್ಯೋಗಿ ಅನುಶ್ರೀ ಎಂಬುವವರು ಮೈಸೂರಿಗೆ ತೆರಳಲು ಬಸ್ ಹತ್ತಿದ್ದರು. ಲಗೇಜ್ ಬ್ಯಾಗ್ ಮತ್ತು ಲ್ಯಾಪ್ ಟಾಪ್ ಬ್ಯಾಗನ್ನು ಸೀಟಿನಲ್ಲಿ ಇರಿಸಿದ್ದರು. ಕಂಡಕ್ಟರ್’ಗೆ ತಿಳಿಸಿ ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಲ್ಯಾಪ್ ಟಾಪ್ ಬ್ಯಾಗ್ ನಾಪ್ತೆಯಾಗಿತ್ತು.
ಲ್ಯಾಪ್ ಟಾಪ್ ಬ್ಯಾಗಿನಲ್ಲಿ ಒಂದು ಲ್ಯಾಪ್ ಟಾಪ್, ಮೌಸ್, 2500 ರೂ. ನಗದು, ಎಟಿಎಂ ಕಾರ್ಡ್, ಪಾನ್ ಕಾರ್ಡ್, ಇತರೆ ದಾಖಲೆಗಳಿದ್ದ ಪರ್ಸ್ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಕರ್ನಾಟಕ ಸಂಘ ಬಳಿ ಬ್ರಾಂಚ್ ಮ್ಯಾನೇಜರ್ ಬ್ಯಾಗ್ ಲಪಟಾಯಿಸಿದ ಕಳ್ಳರು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






