ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 31 ಆಗಸ್ಟ್ 2020
ಹತ್ಯೆಕೋರರಿಂದ ತಪ್ಪಿಸಿಕೊಂಡು ಬಂದು ಗಾಯಗೊಂಡಿದ್ದ ಹಸುವಿಗೆ ಭಜರಂಗದಳ ಕಾರ್ಯಕರ್ತರು ಚಿಕಿತ್ಸೆ ನೀಡಿ, ರಕ್ಷಣೆ ಮಾಡಿದ್ದಾರೆ. ಭದ್ರಾವತಿ ಪಟ್ಟಣದಲ್ಲಿ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ಜೀವಂತ ಹಸುವಿನ ಚರ್ಮ ಸುಲಿಯಲು ಕಟುಕರು ಪ್ರಯತ್ನಿಸಿದ್ದಾರೆ. ಅದರ ಕಾಲಿನ ಭಾಗದಲ್ಲಿ ಚರ್ಮ ಸುಲಿಯಲಾಗಿದೆ. ಬೊಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕಟುಕರಿಂದ ತಪ್ಪಿಸಿಕೊಂಡ ಹಸು ಹುಡ್ಕೊ ಕಾಲೋನಿವರೆಗೂ ಬಂದಿದ್ದು, ಸುಸ್ತಾಗಿ ಕೂಳಿತಿತ್ತು. ಇದನ್ನು ಗಮನಿಸಿದ ಭಜರಂಗದಳ ಕಾರ್ಯಕರ್ತರು, ಚಿಕಿತ್ಸೆ ಕೊಡಿಸಿದ್ದಾರೆ.
ಹಸುವನ್ನು ರಕ್ಷಿಸಲಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಭಜರಂಗದಳ ವತಿಯಿಂದ ದೂರು ನೀಡಲಾಗಿದೆ. ಕಟುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















