ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬ್ಯಾಂಕಿನಿಂದ (Bank) ಹಿಂತಿರುಗುಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ.
ಬೈರಪ್ಪ ಎಂಬುವವರು ಬೈಕ್ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ಸ್ಪ್ಲೆಂಡರ್ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬೈರಪ್ಪ ಅವರು ಬೈಕ್ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್

LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















