ಆಫೀಸಿನಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕಚೇರಿಯಲ್ಲಿ ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ (Theft) ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ನಗರದ ದುರ್ಗಿಗುಡಿಯ ಶಿವಮೊಗ್ಗ ಆಪ್ಟಿಕಲ್ಸ್‌ ಎದುರಿನ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಓಂಪ್ರಕಾಶ್‌ ಎಂಬುವವರು ತಮ್ಮ ಬೈಕ್‌ ಅನ್ನು ನಿಲ್ಲಿಸಿ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಚೇರಿಗೆ ತೆರಳಿದ್ದರು. ‍ಸಂಜೆ 7 ಗಂಟೆಗೆ ಹಿಂತಿರುಗಿದಾಗ ಬೈಕ್‌ ಇರಲಿಲ್ಲ. ಟಿವಿಎಸ್‌ ಅಪಾಚೆ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bike theft reference image

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment