ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಪೂಜಾ ಸಾಮಗ್ರಿ ಖರೀದಿಗೆ ಬಂದಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರ ಬೈಕ್ ಕಳ್ಳತನ ಮಾಡಲಾಗಿದೆ. ಗಾಂಧಿ ಬಜಾರ್’ನಲ್ಲಿ ಘಟನೆ ಸಂಭವಿಸಿದೆ.
ಹಾಲ ಲಕ್ಕವಳ್ಳಿ ನಿವಾಸಿ ಅಯ್ಯಪ್ಪ ಮಾಲಾಧಾರಿ ವಿಜಯ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ವಿಜಯ್ ಅವರು ಪೂಜಾ ಸಾಮಗ್ರಿ ಖರೀದಿಗೆ ಎಂದು ಗಾಂಧಿ ಬಜಾರ್’ಗೆ ಬಂದಿದ್ದು, ತಮ್ಮ ಬೈಕನ್ನು ಬಸವೇಶ್ವರ ದೇವಸ್ಥಾನದ ಬಳಿ ನಿಲ್ಲಿಸಿದ್ದರು.
ಪೂಜೆ ಸಾಮಗ್ರಿ ಖರೀದಿಸಿ ಬೈಕ್ ನಿಲ್ಲಿಸಿದ್ದ ಜಾಗಕ್ಕೆ ಬಂದಾಗ ಬೈಕ್ ಕಣ್ಮರೆಯಾಗಿದೆ. ಎಲ್ಲೆಡೆ ಹುಡುಕಾಡಿದ ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















