ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು.
ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ ಬೈಕ್ ಕಣ್ಮರೆಯಾಗಿತ್ತು. ಎಲ್ಲೆಡೆ ಹುಡುಕಿದ ಹನುಮಗೌಡ ಪಾಟೀಲ್ ಅವರು, ಬಳಿಕ ಮಾಳೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನು ಓದಿ | ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






