ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

SLV-BOOK-SHOP-SHIMOGA

ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್‌ ಬಾಬು ಎಂಬುವವರಿಗೆ R15 ಬೈಕ್‌ ಕಳ್ಳತನವಾಗಿದೆ. ಶರತ್‌ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್‌ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು.

JNNCE-ADMISSION-2025-26

ಚಿಕಿತ್ಸೆ ಪಡೆದು ಹೊರ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment