ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021
ಜಮೀನಿಗೆ ಹೋಗಿ ನೀರು ಹಾಯಿಸಿ ನಡುರಾತ್ರಿ ತಂದು ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರ್.ಎಂ.ಎಲ್ ನಗರದ ಎರಡನೇ ಹಂತದ ಇಲಿಯಾಜ್ ಅಹಮದ್ ಅವರ ಹೋಂಡಾ ಆಕ್ಟೀವ್ ವಾಹನ ಕಳುವಾಗಿದೆ. ಪುರದಾಳು ರಸ್ತೆಯಲ್ಲಿ ಇಲಿಯಾಜ್ ಅಹಮದ್ ಅವರ ಜಮೀನಿದೆ. ಅಲ್ಲಿಗೆ ಹೋಗಿ ನೀರು ಹಾಯಿಸಿ ನಡುರಾತ್ರಿ 1 ಗಂಟೆಗೆ ಮನೆಗೆ ಬಂದು ನಿಲ್ಲಿಸಿದ್ದಾರೆ.
ಇಲಿಯಾಜ್ ಅಹಮದ್ ಅವರು ಬೆಳಗ್ಗೆದ್ದು ನೋಡಿದಾಗ ವಾಹನ ನಾಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200