ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಧ್ಯಾಹ್ನ ಊಟ ಮುಗಿಸಿ ಮನೆಯಿಂದ ಹೊರ ಬರುವಷ್ಟರಲ್ಲಿ ಖದೀಮರು ಬೈಕ್ ಕಳ್ಳತನ ಮಾಡಿದ್ದಾರೆ. ವಿನೋಬನಗರದ ಸವಿ ಬೇಕರಿ ಬಳಿ ಘಟನೆ ಸಂಭವಿಸಿದೆ.
ಅಕ್ಷಯ್ ಶರ್ಮಾ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಮೊಪೆಡ್ ವಾಹನ ಕಳುವಾಗಿದೆ. ಅ.13ರಂದು ಮಧ್ಯಾಹ್ನ ಅಕ್ಷಯ್ ಶರ್ಮಾ ಅವರು ಕೆಲಸದಿಂದ ಮನೆಗೆ ಬಂದಿದ್ದಾರೆ. ಎಂದಿನಂತೆ ಮನೆ ಮುಂದೆ ಬೈಕ್ ನಿಲ್ಲಿಸಿದ್ದಾರೆ.
ಊಟ ಮುಗಿಸಿ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಣ್ಮರೆಯಾಗಿದೆ. ಎಲ್ಲೆಡೆ ಹುಡುಕಾಡಿದ ಅಕ್ಷಯ್ ಶರ್ಮಾ ಅವರು ಬಳಿಕ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






