ಶಿವಮೊಗ್ಗ LIVE
ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ
ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





