SHIVAMOGGA LIVE NEWS | 12 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
THIRTHAHALLI : ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಿಹಾರದ ಆರಿಫ್ (13) ಮೃತ ಬಾಲಕ. ಬುಧವಾರ ತನ್ನ ತಂದೆಯೊಂದಿಗೆ ಈಜಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ತುಂಗಾ ನದಿ ಪಾಲಾಗಿದ್ದ. ಎಳ್ಳಮಾವಾಸ್ಯೆ ಜಾತ್ರೆಯ ಅಂಗವಾಗಿ ಅಂಗಡಿ ಇಡಲು ಆರೀಫ್ ತನ್ನ ತಂದೆಯೊಂದಿಗೆ ಬಂದಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






