ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬೈಕುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ (BTV reporter) ಅನಿಲ್ ಕೊನೆಯುಸಿರೆಳೆದಿದ್ದಾರೆ. ಕಳೆದ ರಾತ್ರಿ ವಿನೋಬನಗರದ ಬೆಂಕಿ ನಗರ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು.
ಘಟನೆಯಲ್ಲಿ ಅನಿಲ್ ಪ್ರಜ್ಞಾಹೀನವಾಗಿ ರಸ್ತೆ ಮೇಲೆ ಬಿದ್ದಿದ್ದರು. ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಅನಿಲ್ ಶಿವಮೊಗ್ಗದ ಬಿ.ಟಿವಿ ವರದಿಗಾರರಾಗಿದ್ದರು. ಇದಕ್ಕು ಮೊದಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟಿವಿ9 ವಾಹಿನಿಗೆ ಕ್ಯಾಮರಾಮನ್ ಆಗಿದ್ದರು. ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯಲ್ಲಿಯು ಕರ್ತವ್ಯ ನಿರ್ವಹಿಸಿದ್ದರು.

LATEST NEWS
- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

- ಸಿಗಂದೂರು ಸೇತುವೆ ಬಳಿ ಅಪಘಾತ, ಥಾರ್ ಪಲ್ಟಿ

- ಶಿವಮೊಗ್ಗ ಸಿಟಿಯಲ್ಲಿ ಬೈಕ್ ಅಪಘಾತ, ಪತ್ರಕರ್ತ ಸಾವು, ಹೇಗಾಯ್ತು ಘಟನೆ?

- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

About The Editor
ನಿತಿನ್ ಆರ್.ಕೈದೊಟ್ಲು





