SHIVAMOGGA LIVE NEWS | 16 MAY 2023
SHIMOGA : ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಬೈಕ್ ಸವಾರನ ಕಡೆಯವರು ಬಸ್ಸಿನ ಗಾಜಿಗೆ (Glass Break) ಕಲ್ಲು ತೂರಿದ್ದಾರೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಘಟನೆ ಸಂಭವಿಸಿದೆ. ಗೋಪಿ ಸರ್ಕಲ್ ಕಡೆಯಿಂದ ಶಾಂತಿ ನಗರ ಕಡೆಗೆ ತೆರಳುತ್ತಿದ್ದ ಸಿಟಿ ಬಸ್, ಜಿಲ್ಲಾಧಿಕಾರಿ ಕಚೇರಿ ಕಡೆಯಿಂದ ತೆರಳುತ್ತಿದ್ದ ಹೋಂಡಾ ಆಕ್ಟೀವಾ ಬೈಕ್ ಡಿಕ್ಕಿಯಾಗಿವೆ. ಮಹಾವೀರ ಸರ್ಕಲ್ನ ಸಿಗ್ನಲ್ನಲ್ಲಿ ಅಪಘಾತವಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಬಸ್ ಗ್ಲಾಸ್ ಪೀಸ್ ಪೀಸ್
ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಬೈಕ್ ಸವಾರನ ಕಡೆಯವರು ರೊಚ್ಚಿಗೆದ್ದು ಸಿಟಿ ಬಸ್ಸಿನ ಗ್ಲಾಸ್ಗೆ ಕಲ್ಲು ತೂರಿದ್ದಾರೆ. ಗಾಜು (Glass Break) ಪುಡಿ ಪುಡಿಯಾಗಿದೆ. ಚಾಲಕನ ಮೇಲೆಯೂ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವತಿ ಕಿಡ್ನಾಪ್ ಕೇಸ್ಗೆ ಟ್ವಿಸ್ಟ್, ಹುಬ್ಬಳ್ಳಿಯಲ್ಲಿ ಸಿಕ್ಕ ಯುವತಿ ವಿಚಾರಣೆ ವೇಳೆ ಹೇಳಿದ್ದೇನು? ಮುಂದೇನಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200