ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ : ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹನ ಡಿಕ್ಕಿಯಾಗಿ (Crash) ಐವರು ಗಾಯಗೊಂಡಿದ್ದಾರೆ. 10ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ನರಸಾಪುರ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ.
ಶಿರಾಳಕೊಪ್ಪದ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್ಸು, ಚಿಕ್ಕೇರೂರು ಕಡೆಯಿಂದ ಬರುತ್ತಿದ್ದ ಕುರಿಗಾಹಿಗಳ ಟಾಟಾ ಏಸ್ ವಾಹನ ಡಿಕ್ಕಿಯಾಗಿವೆ (Crash). ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಟಾಟಾ ಏಸ್ನಲ್ಲಿದ್ದ ಕುರಿಗಾಹಿಗಳು ಗಾಯಗೊಂಡಿದ್ದಾರೆ.
ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಟಾಟಾ ಏಸ್ ಸಂಪೂರ್ಣ ಹಾನಿಗೀಡಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್

LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





