SHIVAMOGGA LIVE | 23 JUNE 2023
SHIRALAKOPPA : ಸಾಮಿಲ್ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಒಂಟೆಯನ್ನು (Camel) ವಶಪಡಿಸಿಕೊಂಡಿದ್ದಾರೆ. ಸಾಮಿಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ರೆಹಮಾನಿಯಾ ಸಾಮಿಲ್ನಲ್ಲಿ ಒಂಟೆಯನ್ನು (Camel) ಅನಧಿಕೃತವಾಗಿ ಬಂಧಿಸಿಡಲಾಗಿತ್ತು. ಶಿರಾಳಕೊಪ್ಪ ಪಿಎಸ್ಐ ಮಂಜುನಾಥ ಕುರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಟೆಯನ್ನು ವಶಕ್ಕೆ ಪಡೆದಿದ್ದಾರೆ. ಸಾಮಿಲ್ ಮಾಲೀಕ ಸೈಯದ್ ಬಿಲಾಲ್ ವಿರುದ್ಧ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್
ಒಂಟೆಯನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂಬುದರ ಕುರಿತು ಗೋಜ್ಞಾನ ಫೌಂಡೇಶನ್ನ ಸಂಜಯ್ ಕುಲಕರ್ಣಿ ಎಂಬುವವರು ಈ ಮೇಲ್ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು.
ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200