SHIVAMOGGA LIVE NEWS
BHADRAVATHI | ಕ್ಯಾಂಟರ್ (CANTER) ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ.
ಶಿವಮೊಗ್ಗದ ಮಂಡೇನಕೊಪ್ಪದ ಚಂದುನಾಯ್ಕ (35) ಗಾಯಗೊಂಡಿದ್ದಾರೆ. ಶಿವಮೊಗ್ಗ – ತರೀಕರೆ ರಸ್ತೆಯ ಹೆಚ್.ಕೆ.ಜಂಕ್ಷನ್ ಬಳಿ ಘಟನೆ ಸಂಭವಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿ ಗೋಣಿ ಬೀಡು ಗ್ರಾಮದಲ್ಲಿ ಪರಿಚಿತರ ಮನೆಗೆ ಚಂದುನಾಯ್ಕ ಭೇಟಿ ನೀಡಿದ್ದರು. ಸೆ. 30ರ ಸಂಜೆ 7.30ರ ಹೊತ್ತಿಗೆ ಶಿವಮೊಗ್ಗದ ಮಂಡೇನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು. ಹೆಚ್.ಕೆ.ಜಂಕ್ಷನ್ ಬಳಿ ಕ್ಯಾಂಟರ್ (CANTER) ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಬೈಕಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಸರ್ಕಾರಿ ಬಸ್
ಬೈಕ್ ಸವಾರ ಚಂದುನಾಯ್ಕನ ತಲೆ, ಕೈಗಳು, ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ದಾಖಲಿಸಲಾಗಿದೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು
ADVERTISEMENT CANTER
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.