ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 MAY 2024
AGUMBE : ನಿಂತಿದ್ದ ಟಿಪ್ಪರ್ ಲಾರಿಗೆ ಕ್ಯಾಂಟರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕ್ಯಾಂಟರ್ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ತಾಲೂಕು ಆಗಂಬೆ ಸಮೀಪ ಘಟನೆ ಸಂಭವಿಸಿದೆ.
ಕ್ಯಾಂಟರ್ನಲ್ಲಿದ್ದ ದೊಡ್ಡಮನೆಕೇರಿಯ ಸಲ್ಮಾನ್ ಮೃತ ದುರ್ದೈವಿ. ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನನ್ನು ಕೂಡಲೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕ್ಯಾಂಟರ್ ಆಗುಂಬೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ನಿಮ್ ಗಾಡಿ ಮೇಲೆ ಕೇಸ್ ಇದ್ಯಾ? ಚೆಕ್ ಮಾಡೋದು ಈಗ ಸುಲಭ, ಪೊಲೀಸ್ ಇಲಾಖೆಯಿಂದ ಹೊಸ ವೆಬ್ಸೈಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






