ತಿರುವಿನಲ್ಲಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | KARGAL NEWS | 29 ಆಗಸ್ಟ್ 2021

ಕಾರು ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಲ್ ಸಮೀಪದ ನಾಗವಳ್ಳಿಯ ಹೆರೋಡಿ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.

ಖಾಸಗಿ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರವಾಗಿ ಪೆಟ್ಟಾಗಿದೆ. ಹುಬ್ಬಳ್ಳಿಯ ಪವನ್ (40) ಗಾಯಗೊಂಡವ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ ಭಟ್ಕಳ ಮಾರ್ಗವಾಗಿ ಸಾಗರಕ್ಕೆ ಹಾಗೂ ಕಾರು ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತಿತ್ತು. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

AVvXsEjg6pSNP zPCKJ5AxskZbTphiAhyel8fkc4QBzDJ3X lXVeTsL46xZ6FlCL5ds0KHqOlW9yBTC84uYdxkpBTdLwxJa4VlU2AqXFSSBQgyLEl J0I1zv W3nFahKNjFVkZKVnr3mc2N1pP21fIRcS 9W6EJOOmt15rlSAzJoQ

240389864 1181422792337629 3783538181483720992 n.jpg? nc cat=104&ccb=1 5& nc sid=730e14& nc ohc=Cj3EIM570B0AX CPZbk& nc ht=scontent.fblr1 4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment