Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಗುಂಡಿಗೆ ಬಿದ್ದ ಕಾರು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಅಧಿಕಾರಿಗಳ ವಿರುದ್ಧ ಎಂಎಲ್ಎ ಗರಂ

ಗುಂಡಿಗೆ ಬಿದ್ದ ಕಾರು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಅಧಿಕಾರಿಗಳ ವಿರುದ್ಧ ಎಂಎಲ್ಎ ಗರಂ

31/12/2022 10:04 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS |31 DECEMBER 2022

ಸಾಗರ : ರಸ್ತೆ ಅಗಲೀಕರಣ ಕಾಮಗಾರಿಯ ಗುಂಡಿಗೆ (road work) ಬಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲದಿರುವುದು ಘಟನೆ ಕಾರಣ ಎಂದು ಆರೋಪಿಸಲಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Shimoga Nanjappa Hospital

ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ (road work) ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ – ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಮತ್ತೆ ಬರ್ತಿದೆ ವಿಸ್ಟಾಡೋಮ್, ವಿಶೇಷತೆಗಳೇನು?

ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲ. ಹಾಗಾಗಿ ವಾಹನ ಸವಾರರಿಗೆ ಗುಂಡಿಗಳಿರುವುದು ಗೊತ್ತಾಗುತ್ತಿಲ್ಲ. ಇದರಿಂದ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೂಚನಾ ಫಲಕಗಳನ್ನು ಅಳವಡಿಸಿ

ಇನ್ನು, ನಗರಸಭೆಯ ಸಾಮಾನ್ಯ ಸಭೆಯಲ್ಲಿ ವಿಚಾರ ಪ್ರಸ್ತಾಪ ಮಾಡಿದ ಶಾಸಕ ಹರತಾಳು ಹಾಲಪ್ಪ ಅವರು, ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಸ್ಥಳದಲ್ಲಿ ಸರಿಯಾದ ಸೂಚನಾ ಫಲಕಗಳು ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಅಧಿಕಾರಿಗಳೆ ನೇರ ಹೊಣೆ. ಈ ಕೂಡಲೆ ಕಾಮಗಾರಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಸೂಚನೆ ನೀಡಿದರು.

CLICK & JOIN – OUR WHATSAPP GROUP CLICK & JOIN – OUR WHATSAPP GROUP
Shivamogga Live | Whatsapp7411700200

Shimoga Nanjappa Hospital

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Thirthahalli-Wild-Elephant-found-near-city. ಬೆಳ್ಳಂಬೆಳಗ್ಗೆ ತೀರ್ಥಹಳ್ಳಿ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಿಗೆ ಢವಢವ, ಅರಣ್ಯಾಧಿಕಾರಿಗಳಿಂದ ಶೋಧ
Next Article Shimoga-Cake-Shop-Vandana-Bakery ಶಿವಮೊಗ್ಗದಲ್ಲಿ ಕೇಕ್, ಎಣ್ಣೆಗೆ ಡಿಮಾಂಡಪ್ಪೋ ಡಿಮಾಂಡ್, ಹೇಗಿದೆ ಹೊಸ ವರ್ಷಾಚರಣೆಯ ಸಿದ್ಧತೆ?

ಇದನ್ನೂ ಓದಿ

120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Shivamogga-Court-Balaraja-Urs-Road
CRIME DIARY

ಲಕ್ಕಿನಕೊಪ್ಪ ಬಳಿ ಸಿಕ್ಕಿಬಿದ್ದ ಯುವಕರಿಗೆ ನಾಲ್ಕು ವರ್ಷ ಜೈಲು, 25 ಸಾವಿರ ರೂ. ದಂಡ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Police-raid-on-rowdy-houses-in-Shimoga-district
CRIME DIARY

ಶಿವಮೊಗ್ಗ ಪೊಲೀಸರ ದಿಢೀರ್‌ ಕಾರ್ಯಾಚರಣೆ, ರೌಡಿಗಳ ಮನೆಗಳ ಮೇಲೆ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?