SHIVAMOGGA LIVE NEWS | 12 APRIL 2024
THIRTHAHALLI : ಕಾರಿನ ಗ್ಯಾಸ್ ಸಿಲಿಂಡರ್ ಸ್ಪೋಟೊಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಾರುತಿ ಓಮ್ನಿ ಕಾರು ಸುಟ್ಟು ಕರಕಲಾಗಿದೆ. ಗ್ಯಾರೇಜಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.
ತೀರ್ಥಹಳ್ಳಿ ಕುವೆಂಪು ವೃತ್ತದ ಬಳಿ ಗ್ಯಾರೇಜಿನಲ್ಲಿ ಘಟನೆ ಸಂಭವಿಸಿದೆ. ಕೂಡಲೆ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಗ್ಯಾರೇಜ್ ಮಾಲೀಕ ವಿಠಲ್ ಗಾಯಗೊಂಡಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನಾ ಸುತಾರ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.
ಇದನ್ನೂ ಓದಿ – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200