ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬೆನ್ನಿಗೆ, ಶಿವಮೊಗ್ಗದ ಕೆಲವು ಕಡೆ ಇವತ್ತು ಮಧ್ಯಾಹ್ನ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜುಗಳು ಪುಡಿಯಾಗಿದ್ದು, ಆತಂಕ ಸೃಷ್ಟಿಸಿದೆ.
ಶಿವಮೊಗ್ಗದ ರವಿವರ್ಮಾ ಬೀದಿ ಸೇರಿದಂತೆ ಕೆಲವು ಕಡೆ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜು ಪುಡಿ ಪುಡಿಯಾಗಿದೆ. ಸಿದ್ದಯ್ಯ ರಸ್ತೆಯಲ್ಲಿ ವಾಹನಗಳಿಗೆ ಹಾನಿ ಮಾಡಲಾಗಿದೆ.
ಈ ಬೆಳವಣಿಗೆ ಶಿವಮೊಗ್ಗದಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200