ಗಾಜನೂರಿನಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್‌ ದಾಖಲಿಸಿದ ಮೆಸ್ಕಾಂ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ದೂರು ನೀಡಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟೊಯೊಟ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದೆ. ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಆರೋಪಿಸಿ ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕಮಲಾ ನೆಹರು ಕಾಲೇಜು ಬಳಿ ಪಾಲಿಕೆ ಜಾಗಕ್ಕೆ ಉಪ ಲೋಕಾಯುಕ್ತ ದಿಢೀರ್ ಭೇಟಿ, ಅಧಿಕಾರಿಗಳ ವಿರುದ್ಧ ಸಿಡಿಮಿಡಿ

Leave a Comment