| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಶೋ ರೂಂ ಮುಂಭಾಗ ನಿಲ್ಲಸಿದ್ದ ಕಾರು (Car) ಕಳ್ಳತನವಾಗಿದೆ ಎಂದು ಆರೋಪಿಸಿ ಮ್ಯಾನೇಜರ್ ದೂರು ನೀಡಿದ್ದಾರೆ. ಶಿವಮೊಗ್ಗದ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಸಮೀಪದ ಶ್ರೀ ಲಕ್ಷ್ಮಿ ಕಾರ್ ಶೋ ರೂಂ ಎದುರು ಘಟನೆ ಸಂಭವಿಸಿದೆ.
ಅಂಜನ್ ದಾಸ್ ಎಂಬುವವರು ತಮ್ಮ ಹಳೆಯ ಮಾರುತಿ 800 ಕಾರನ್ನು ಶ್ರೀ ಲಕ್ಷ್ಮಿ ಕಾರ್ ಶೂ ರೂಂನಲ್ಲಿ ಎಕ್ಸ್ಚೇಂಜ್ ಆಫರ್ನಲ್ಲಿ ಮಾರಾಟಕ್ಕೆ ಕೊಟಿದ್ದರು. ಆದರೆ ಪ್ರಧಾನ ಕಚೇರಿಯಿಂದ ಇನ್ನು ಅನುಮತಿ ಸಿಗದ ಹಿನ್ನೆಲೆ ಶೋ ರೂಂನವರು ಮಾರುತಿ 800 ಕಾರನ್ನು ಹೊರಗೆ ನಿಲ್ಲಿಸಿದ್ದರು. ರಾತ್ರೋರಾತ್ರಿ ಕಳ್ಳರು ಗೋಲ್ಡನ್ ಬಣ್ಣದ ಮಾರುತಿ 800 ಕಾರನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಶೋ ರೂಂ ಮ್ಯಾನೇಜರ್ ಅವಿನಾಶ್ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?
Car
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()