ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರು ಸೇರಿ 8 ಮಂದಿ ವಿರುದ್ಧ ಕೇಸ್‌ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 DECEMBER 2023

SHIMOGA : ಖಾಸಗಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರಾಂಶುಪಾಲ (Principal), ಉಪನ್ಯಾಸಕರು ಮತ್ತು ಹಾಸ್ಟೆಲ್‌ ವಾರ್ಡನ್‌ ಸೇರಿ 8 ಮಂದಿ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಾಲೇಜು ಹೆಸರು ಹಾಳಾಗುತ್ತದೆʼ

ಮೃತ ವಿದ್ಯಾರ್ಥಿನಿ ಮೇಘಶ್ರೀ ಅವರ ತಂದೆ ಓಂಕಾರಯ್ಯ ದೂರು ನೀಡಿದ್ದಾರೆ. ಮೇಘಶ್ರೀ ಇತ್ತೀಚೆಗೆ ಕರೆ ಮಾಡಿದಾಗಲೆಲ್ಲ ‘ಓದಿನ ವಿಚಾರದಲ್ಲಿ ಉಪನ್ಯಾಸಕರು ಮತ್ತು ವಾರ್ಡನ್‌ಗಳು ಒತ್ತಡ ಹೇರುತ್ತಿದ್ದಾರೆ. ಉತ್ತಮ ಅಂಕ ಗಳಿಸದೆ ಇದ್ದರೆ ಕಾಲೇಜಿನ ಹೆಸರು ಹಾಳಾಗಲಿದೆ ಎಂದು ಹೇಳುತ್ತಿದ್ದಾರೆ’ ಎಂದು ತಿಳಿಸಿದ್ದಳು. ಹಾಗಾಗಿ ತಾವು ‘ಏನು ಆಗುವುದಿಲ್ಲ ಕೈಲಾದಷ್ಟು ಓದುವಂತೆ’ ಮೇಘಶ್ರೀ ತಿಳಿಸುತ್ತಿದ್ದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು, ಹೇಗಾಯ್ತು ಘಟನೆ? ಮುಂದೇನಾಯ್ತು?

ಎರಡನೇ ಮಹಿಡಿಯಿಂದ ಬಿದ್ದಿದ್ದಾಳೆ ಅಂದರು

ಡಿ.5ರಂದು ತಾವು ತಮ್ಮ ಜಮೀನಿಲ್ಲಿದ್ದಾಗ ಕಾಲೇಜಿನಿಂದ ಕರೆ ಮಾಡಿ ತಮ್ಮ ಮಗಳ ಮೇಘಶ್ರೀ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು. ಮೆಗ್ಗಾನ್‌ ಆಸ್ಪತ್ರೆಗೆ ಧಾವಿಸಿದಾಗ ಮೇಘಶ್ರೀ ಮೃತಪಟ್ಟಿದ್ದಳು. ಆ ಬಳಿಕ ಕಾಲೇಜಿಗೆ ತೆರಳಿದಾಗ ಆಕೆ ಐದನೇ ಮಹಡಿಯಿಂದ ಬಿದ್ದಿದ್ದು ಗೊತ್ತಾಯಿತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಪುತ್ರಿ ಮೇಲೆ ಒತ್ತಡ ಹೇರಿದ್ದ ಪ್ರಾಂಶುಪಾಲ(Principal), ಉಪನ್ಯಾಸಕರು ಮತ್ತು ವಾರ್ಡನ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2023

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment