ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | AYANUR NEWS | 8 ನವೆಂಬರ್ 2021
ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದ್ದಾರೆ. ಆತ ಗಾಂಜಾ ಸೇವನೆ ಮಾಡಿರುವುದು ತಿಳಿಯುತ್ತಿದ್ದಂತೆ ಪ್ರಕರಣ ದಾಖಲು ಮಾಡಲಾಗಿದೆ.
ಆಯನೂರು ಬಸ್ ನಿಲ್ದಾಣದ ಬಳಿ ರುದ್ರೇಶ್ ನಾಯ್ಕ ಎಂಬಾತ ಅನಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರುದ್ರೇಶ್ ನಾಯ್ಕನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವನೆ ಖಚಿತಗೊಂಡಿದೆ. ಆತನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






