Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ವಂಚನೆ

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ವಂಚನೆ

10/02/2022 9:15 AM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿಯೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ.

Nanjappa Hospital Cancer Center

ಉದ್ಯಮಿ ರಂಗನಾಥ ಎಂಬುವವರು ವಂಚನೆ ಒಳಗಾಗಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಜನರಲ್ ಮ್ಯಾನೇಜರ್ ಎಂದು ಹೇಳಿಕೊಂಡಿದ್ದ ಚಿಕ್ಕಣ್ಣ ಎಂಬಾತ ವಂಚನೆ ಮಾಡಿದ್ದಾನೆ. ಆತ ಆಂಧ್ರದ ಅನಂತಪುರ ಜಿಲ್ಲೆಯ ಹೇಮಾವತಿ ತಾಲೂಕಿನವನು.

ವಂಚನೆ ಆಗಿದ್ದು ಹೇಗೆ?

2019ರಲ್ಲಿ ರಂಗನಾಥ ಅವರಿಗೆ ಚಿಕ್ಕಣ್ಣ ಎಂಬುವವರ ಪರಿಚಯವಾಗಿತ್ತು. ರೈಲ್ವೆ ಇಲಾಖೆಯಲ್ಲಿ ಯಾವುದೆ ಕೆಲಸ ಬೇಕಿದ್ದರೂ ಕೊಡಿಸುವುದಾಗಿ ಚಿಕ್ಕಣ್ಣ ನಂಬಿಸಿದ್ದ. ಅದರಂತೆ ಇತ್ತೀಚೆಗೆ ರಂಗನಾಥ ಅವರು ಒಂದು ಕೆಲಸಕ್ಕಾಗಿ ಚಿಕ್ಕಣ್ಣನ ನೆರವು ಕೇಳಿದ್ದರು.

ಕೆಲಸ ಆಗಬೇಕಿದ್ದರೆ ಹಣ ಕೊಡಬೇಕು ಎಂದು ಚಿಕ್ಕಣ್ಣ ತಿಳಿಸಿದ್ದರಿಂದ ರಂಗನಾಥ ಅವರು ಹಣ ವರ್ಗಾಯಿಸಿದ್ದರು. ಒಟ್ಟು 87.53 ಲಕ್ಷ ರೂ. ಹಣವನ್ನು ಆತನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿತ್ತು.

ಅದರೆ ಚಿಕ್ಕಣ್ಣ ಕೆಲಸ ಮಾಡಿಕೊಡದ ಹಿನ್ನೆಲೆ ಹಣವನ್ನು ಹಿಂತಿರುಗಿಸುವಂತೆ ರಂಗನಾಥ ಅವರು ಒತ್ತಡ ಹೇರಿದ್ದಾರೆ. ಆಗ 16.90 ಲಕ್ಷ ರೂ. ಹಣವನ್ನು ಹಿಂತಿರುಗಿಸಿದ್ದಾನೆ.

ಉಳಿದ 70.63 ಲಕ್ಷ ರೂ. ಹಣ ಬಾಕಿ ಉಳಿಸಿಕೊಂಡಿದ್ದ ಚಿಕ್ಕಣ್ಣ, ದಿಢೀರನೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನಗೊಂಡ ರಂಗನಾಥ ಅವರು ದೂರು ನೀಡಿದ್ದಾರೆ.

ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಸಾಗರದಲ್ಲಿ ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲು ನಿಲುಗಡೆ ಸಮಯ ಹೆಚ್ಚಳ

Shivamogga Live News Website Reach

About Shivamogga Live | Shimoga Police | Shimoga Live Whatsapp 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Tri-Color-hoisted-in-GFGC-Bapuji-nagara. ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು, ಕಾರಣವೇನು?
Next Article Hosanagara Police Station 1 ಹೊಸನಗರದಲ್ಲಿ ತಂದೆಯಿಂದಲೇ ಮಗನಿಗೆ ಚಾಕು ಇರಿತ

ಇದನ್ನೂ ಓದಿ

Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Online-Fraud-Case-image
CRIME DIARYSHIVAMOGGA CITY

ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI NEWS 1
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Lokayukta-sudden-visit-to-anganavadis
SHIVAMOGGA

ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
100625 Bus mishap at bedarahosahalli in Shimoga taluk
SHIVAMOGGA

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹೆದ್ದಾರಿಗೆ ಅಡ್ಡಲಾಗಿ KSRTC ಬಸ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
crime name image
CRIME DIARYSHIVAMOGGA CITY

ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?