| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ₹150 ಹಣಕ್ಕಾಗಿ (Money) ಗುಜರಿ ಆಯುವವರ ಮಧ್ಯೆ ಗಲಾಟೆಯಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಇಬ್ಬರು ಬಡಿದಾಡಿಕೊಂಡಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ಮಧುಸೂದನ ಗಾಯಗೊಂಡಿದ್ದಾರೆ. ರವಿನಾಯ್ಕ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ರವಿನಾಯ್ಕನು ಮಧುಸೂದನನಿಂದ ₹150 ಹಣ ಪಡೆದಿದ್ದ. ಆ ಹಣವನ್ನು ಹಿಂತಿರುಗಿಸುವಂತೆ ಮಧುಸೂದನ ಕೇಳಿದಾಗ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ. ರವೀನಾಯ್ಕ ತನ್ನ ಬಳಿ ಇದ್ದ ದೊಣ್ಣೆಯಿಂದ ರಕ್ತ ಬರುವಂತೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()