| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಪೆಸೆಟ್ ಕಾಲೇಜು ಬಸ್ (College Bus) ಅಡ್ಡಗಟ್ಟಿ ಚಾಲಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆಸೆಟ್ (PESIT) ಕಾಲೇಜು ಬಸ್ ಚಾಲಕ ಹುಚ್ಚರಾಯ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿನೋಬನಗರ ಆಟೋ ನಿಲ್ದಾಣದ ಬಳಿ ಪೆಸೆಟ್ ಕಾಲೇಜು ಬಸ್ ಅಡ್ಡಗಟ್ಟಿ ಚಾಲಕನಿಗೆ ನಿಂದಿಸಿದ್ದಾರೆ. ಬಸ್ಸು ಉಷಾ ನರ್ಸಿಂಗ್ ಹೋಂ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಮೂವರು ಪುನಃ ಅಡ್ಡಗಟ್ಟಿ ಚಾಲಕ ಹುಚ್ಚರಾಯನನ್ನು ಕೆಳಗಿಳಿಸಿದ್ದಾರೆ.
![]()
ಇದನ್ನೂ ಓದಿ » ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()