ಶಿವಮೊಗ್ಗ LIVE
ಶಿವಮೊಗ್ಗ: ಪೆಸೆಟ್ ಕಾಲೇಜು ಬಸ್ (College Bus) ಅಡ್ಡಗಟ್ಟಿ ಚಾಲಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪೆಸೆಟ್ (PESIT) ಕಾಲೇಜು ಬಸ್ ಚಾಲಕ ಹುಚ್ಚರಾಯ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿನೋಬನಗರ ಆಟೋ ನಿಲ್ದಾಣದ ಬಳಿ ಪೆಸೆಟ್ ಕಾಲೇಜು ಬಸ್ ಅಡ್ಡಗಟ್ಟಿ ಚಾಲಕನಿಗೆ ನಿಂದಿಸಿದ್ದಾರೆ. ಬಸ್ಸು ಉಷಾ ನರ್ಸಿಂಗ್ ಹೋಂ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಮೂವರು ಪುನಃ ಅಡ್ಡಗಟ್ಟಿ ಚಾಲಕ ಹುಚ್ಚರಾಯನನ್ನು ಕೆಳಗಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





