ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ.
ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.

ಖಚಿತ ಮಾಹಿತಿ ಮೇರೆಗೆ ದಾಳಿ
ಅಕ್ರಮ ಗೋ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಬೊಲೆರೊ ವಾಹನದಲ್ಲಿ ಎಂಟು ಹಸುಗಳಿದ್ದವು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200