ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಗಳ ಮೇಲೆ ಶಿವಮೊಗ್ಗ ಡಿಸಿಐಬಿ ತಂಡ ದಾಳಿ ನಡೆಸಿದೆ. ಮೂರು ಪ್ರಕರಣ ದಾಖಲು ಮಾಡಿಕೊಂಡು 61 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ, ಯಾರ ಮೇಲೆ ದಾಳಿಯಾಯ್ತು?
ಕೇಸ್ 1 – ಜಯನಗರ ಪೊಲೀಸ್ ಠಾಣೆ
ಸ್ಥಳ – ಲಕ್ಷ್ಮಿ ಟಾಕೀಸ್ ಹತ್ತಿರ ಸಾರ್ವಜನಿಕ ಸ್ಥಳ
ಆರೋಪಿ – ಹೊಸಮನೆಯ ಹರೀಶ್ (33)
ವಶ ಪಡೆದುಕೊಂಡಿದ್ದು – 18,180 ರೂ. ಹಣ, ಓಸಿಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ.
ಕೇಸ್ 2 – ತುಂಗಾನಗರ ಪೊಲೀಸ್ ಠಾಣೆ
ಸ್ಥಳ – ಗಾಜನೂರು ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳ
ಆರೋಪಿ – ಗಾಜನೂರಿನ ಮಂಜುನಾಥ ಅಲಿಯಾಸ್ ಬ್ರಿಷ್ಟಾಲ್ (30)
ವಶ ಪಡೆದುಕೊಂಡಿದ್ದು – 21,450 ರೂ. ನಗದು, ಓಸಿ ಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ
ಕೇಸ್ 3 – ದೊಡ್ಡಪೇಟೆ ಪೊಲೀಸ್ ಠಾಣೆ
ಸ್ಥಳ – ಮಂಜುನಾಥ ಬಡಾವಣೆಯ ಸಾರ್ವಜನಿಕ ಸ್ಥಳ
ಆರೋಪಿ – ಮಂಜುನಾಥ ಬಡಾವಣೆಯ ಆಸೀಫ್ (32)
ವಶ ಪಡೆದುಕೊಂಡಿದ್ದು – 21,750 ರೂ. ನಗದು, ಓಸಿ ಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ.
ಡಿಸಿಐಬಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ಸಿಬ್ಬಂದಿಗಳಾದ ಹೆಚ್.ಸಿ ಸತೀಶ್ ರಾಜ್, ಹಾಲಪ್ಪ ಹಾಗೂ ಪಿ.ಸಿ. ಚಂದ್ರಾನಾಯ್ಕ್, ಸಮೀವುಲ್ಲಾ ಮತ್ತು ವಸಂತ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200